ತುಂಬೆಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ.
ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.
ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿರಬೇಕು.ಅ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದ ಶಂಕಿಸಲಾಗಿದೆ.
ಹೆಚ್ಚಿನ ವಿವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…