ಜನ ಮನದ ನಾಡಿ ಮಿಡಿತ

Advertisement

ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ..!

ಬೆಳ್ತಂಗಡಿ:ಆಟೋ ರಿಕ್ಷಾವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊOದು ಢಿಕ್ಕಿ ಹೊಡೆದು, ಸರಣಿ ಅಪಘಾತ ಸಂಭವಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿOದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾಗಿದೆ. ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊOಡಿದೆ

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!