ಬೆಳ್ತಂಗಡಿ:ಆಟೋ ರಿಕ್ಷಾವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊOದು ಢಿಕ್ಕಿ ಹೊಡೆದು, ಸರಣಿ ಅಪಘಾತ ಸಂಭವಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿOದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾಗಿದೆ. ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊOಡಿದೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…