ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ : ಸಿಬ್ಬಂದಿಗಳ ಕಾರ್ಯದಕ್ಷತೆಯೇ ಸಂಸ್ಥೆ ಬೆಳವಣಿಗೆಗೆ ಪೂರಕ: ಹರ್ಷೇಂದ್ರ ಕುಮಾರ್

ಸಂಸ್ಥೆಯ ಆಡಳಿತವನ್ನು ಆಡಳಿತ ವರ್ಗ ನಿರ್ವಹಿಸುತ್ತಿದ್ದರೆ, ಸಿಬ್ಬಂದಿಗಳ ಕಾರ್ಯದಕ್ಷತೆ ಒಂದು ಸಂಸ್ಥೆಯ ಬೆಳವಣಿಗೆಗೆ ಮಹತ್ತರವಾದ ಪಾತ್ರ ವಹಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ನುಡಿದರು.

ಅವರು ಇಂದು ಪ್ರಿಯದರ್ಶಿನಿ ಕೋ ಆಪರೇಟರ್ ಸೊಸೈಟಿಯ ಪ್ರಧಾನ ಕಚೇರಿಗೆ ಭೇಟಿ ನೀಡಿ ಶುಭ ಹಾರೈಸಿದರು.ಸೊಸೈಟಿಯ ಪರವಾಗಿ ಅಧ್ಯಕ್ಷರಾದ ಶ್ರೀ ಎಚ್ ವಸಂತ್ ಬರ್ನಾಡ್ ರವರು ಶ್ರೀಯುತರನ್ನು ಶಾಲು ಹೊದಿಸಿ ಗೌರವಿಸಿದರು.ಮುಖ್ಯ ಕಾರ್ಯನಿರ್ವಾಣ ಧಿಕಾರಿ ಸುದರ್ಶನ್ ರವರು ವಂದಿಸಿದರು.ಹಳೆಯಂಗಡಿ ಪಂಚಾಯತಿನ ಸದಸ್ಯರಾದ ಅಬ್ದುಲ್ ಅಜೀಜ್, ಸಮಾಜ ಸೇವಕ ಧರ್ಮಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!