ಸಂಸ್ಥೆಯ ಆಡಳಿತವನ್ನು ಆಡಳಿತ ವರ್ಗ ನಿರ್ವಹಿಸುತ್ತಿದ್ದರೆ, ಸಿಬ್ಬಂದಿಗಳ ಕಾರ್ಯದಕ್ಷತೆ ಒಂದು ಸಂಸ್ಥೆಯ ಬೆಳವಣಿಗೆಗೆ ಮಹತ್ತರವಾದ ಪಾತ್ರ ವಹಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ನುಡಿದರು.
ಅವರು ಇಂದು ಪ್ರಿಯದರ್ಶಿನಿ ಕೋ ಆಪರೇಟರ್ ಸೊಸೈಟಿಯ ಪ್ರಧಾನ ಕಚೇರಿಗೆ ಭೇಟಿ ನೀಡಿ ಶುಭ ಹಾರೈಸಿದರು.ಸೊಸೈಟಿಯ ಪರವಾಗಿ ಅಧ್ಯಕ್ಷರಾದ ಶ್ರೀ ಎಚ್ ವಸಂತ್ ಬರ್ನಾಡ್ ರವರು ಶ್ರೀಯುತರನ್ನು ಶಾಲು ಹೊದಿಸಿ ಗೌರವಿಸಿದರು.ಮುಖ್ಯ ಕಾರ್ಯನಿರ್ವಾಣ ಧಿಕಾರಿ ಸುದರ್ಶನ್ ರವರು ವಂದಿಸಿದರು.ಹಳೆಯಂಗಡಿ ಪಂಚಾಯತಿನ ಸದಸ್ಯರಾದ ಅಬ್ದುಲ್ ಅಜೀಜ್, ಸಮಾಜ ಸೇವಕ ಧರ್ಮಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…