ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಸಾಧನೆ ಪ್ರಶಂಸನೀಯ-ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಉದ್ಯಮದ ಮೂಲಕ ಸಾಧಕರಾಗಿ ದಿನೇಶ್ ಶೆಟ್ಟಿ ರವರ ಸಾಧನೆ ಪ್ರಶಂಸನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.


ಅವರು ತಮ್ಮ ಆಶ್ರಮದಲ್ಲಿ ಮುಲ್ಕಿ ಜೆಸಿ ಸಂಸ್ಥೆಯ ಮಾಜೀ ಅಧ್ಯಕ್ಷ ದಿನೇಶ್ ಶೆಟ್ಟಿ ರವರನ್ನು ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಜೀವನ ಶ್ರೇಷ್ಠ ಸಾಧನೆಗೆ ಸಾಧನಾಶೀಲ ಪ್ರಶಸ್ತಿ-2024 ನೀಡಿ ಗೌರವಿಸಿ ಮಾತನಾಡಿದರು
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ರಾಜು ಮತ್ತಿತರರು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರ ವರನ್ನು ದಿನೇಶ್ ಶೆಟ್ಟಿ ರವರು ತಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಿದರು
ಗುರುಪ್ರಸಾದ್ ಭಟ್ ಸ್ವಾಗತಿಸಿದರು. ಪುನೀತ್ ಕೃಷ್ಣ ನಿರೂಪಿಸಿದರು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!