ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಸಾಧನೆ ಪ್ರಶಂಸನೀಯ-ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಉದ್ಯಮದ ಮೂಲಕ ಸಾಧಕರಾಗಿ ದಿನೇಶ್ ಶೆಟ್ಟಿ ರವರ ಸಾಧನೆ ಪ್ರಶಂಸನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.


ಅವರು ತಮ್ಮ ಆಶ್ರಮದಲ್ಲಿ ಮುಲ್ಕಿ ಜೆಸಿ ಸಂಸ್ಥೆಯ ಮಾಜೀ ಅಧ್ಯಕ್ಷ ದಿನೇಶ್ ಶೆಟ್ಟಿ ರವರನ್ನು ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಜೀವನ ಶ್ರೇಷ್ಠ ಸಾಧನೆಗೆ ಸಾಧನಾಶೀಲ ಪ್ರಶಸ್ತಿ-2024 ನೀಡಿ ಗೌರವಿಸಿ ಮಾತನಾಡಿದರು
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ರಾಜು ಮತ್ತಿತರರು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರ ವರನ್ನು ದಿನೇಶ್ ಶೆಟ್ಟಿ ರವರು ತಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಿದರು
ಗುರುಪ್ರಸಾದ್ ಭಟ್ ಸ್ವಾಗತಿಸಿದರು. ಪುನೀತ್ ಕೃಷ್ಣ ನಿರೂಪಿಸಿದರು

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!