ಮುಲ್ಕಿ: ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಉದ್ಯಮದ ಮೂಲಕ ಸಾಧಕರಾಗಿ ದಿನೇಶ್ ಶೆಟ್ಟಿ ರವರ ಸಾಧನೆ ಪ್ರಶಂಸನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ತಮ್ಮ ಆಶ್ರಮದಲ್ಲಿ ಮುಲ್ಕಿ ಜೆಸಿ ಸಂಸ್ಥೆಯ ಮಾಜೀ ಅಧ್ಯಕ್ಷ ದಿನೇಶ್ ಶೆಟ್ಟಿ ರವರನ್ನು ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಜೀವನ ಶ್ರೇಷ್ಠ ಸಾಧನೆಗೆ ಸಾಧನಾಶೀಲ ಪ್ರಶಸ್ತಿ-2024 ನೀಡಿ ಗೌರವಿಸಿ ಮಾತನಾಡಿದರು
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ರಾಜು ಮತ್ತಿತರರು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರ ವರನ್ನು ದಿನೇಶ್ ಶೆಟ್ಟಿ ರವರು ತಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಿದರು
ಗುರುಪ್ರಸಾದ್ ಭಟ್ ಸ್ವಾಗತಿಸಿದರು. ಪುನೀತ್ ಕೃಷ್ಣ ನಿರೂಪಿಸಿದರು
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…