ಮುಲ್ಕಿ: ಸೇವಾ ಸಂಸ್ಥೆಯ ಮೂಲಕ ಅಸಹಾಯಕರ ಧ್ವನಿಯಾಗಿ ಉದ್ಯಮದ ಮೂಲಕ ಸಾಧಕರಾಗಿ ದಿನೇಶ್ ಶೆಟ್ಟಿ ರವರ ಸಾಧನೆ ಪ್ರಶಂಸನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ತಮ್ಮ ಆಶ್ರಮದಲ್ಲಿ ಮುಲ್ಕಿ ಜೆಸಿ ಸಂಸ್ಥೆಯ ಮಾಜೀ ಅಧ್ಯಕ್ಷ ದಿನೇಶ್ ಶೆಟ್ಟಿ ರವರನ್ನು ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಜೀವನ ಶ್ರೇಷ್ಠ ಸಾಧನೆಗೆ ಸಾಧನಾಶೀಲ ಪ್ರಶಸ್ತಿ-2024 ನೀಡಿ ಗೌರವಿಸಿ ಮಾತನಾಡಿದರು
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ರಾಜು ಮತ್ತಿತರರು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರ ವರನ್ನು ದಿನೇಶ್ ಶೆಟ್ಟಿ ರವರು ತಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಿದರು
ಗುರುಪ್ರಸಾದ್ ಭಟ್ ಸ್ವಾಗತಿಸಿದರು. ಪುನೀತ್ ಕೃಷ್ಣ ನಿರೂಪಿಸಿದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…