ಜನ ಮನದ ನಾಡಿ ಮಿಡಿತ

Advertisement

ಬಜಪೆ:ಕಟೀಲು – ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಜ್ಯ ಹೆದ್ದಾರಿ..!!

ಹೆದ್ದಾರಿಯ ಒಂದು ಭಾಗವನ್ನು ನೀರಿನ ಪೈಪ್ ಲೈನ್ ಗಾಗಿ ಅಗೆದಿದ್ದು,ಅಗೆದ ರಸ್ತೆಯನ್ನು ತೇಪೆ ಕಾರ್ಯ ಮಾಡದೆ ಕೇವಲ ಕಲ್ಲು ಮತ್ತು ಮಣ್ಣ ನ್ನು ಹಾಕಿ ಮುಚ್ಚಲಾಗಿದೆ.ಈ ಮಣ್ಣು ಕಲ್ಲುಗಳು ಎದ್ದು ಹೋಗಿ ದ್ವಿಚಕ್ರವಾಹನಗಳ ಹಾಗೂ ಇನ್ನಿತರ ವಾಹನಗಳ ಸವಾರರಿಗೆ ಅಪಾಯ ಕಾರಿಯಾಗಿ ಪರಿಣಮಿಸಿದೆ.

ಮುಖ್ಯವಾಗಿ ದ್ವಿಚಕ್ರವಾಹನಗಳ ಸವಾರರು ಹೊಂಡವನ್ನು ತಪ್ಪಿಸಿ ಸಂಚರಿಸುತ್ತಿರುವ ಸಂದರ್ಭ ಎದುರಿನಿಂದ ವಾಹನಗಳು ಬರುವಂತಹ ಸಂದರ್ಭದಲ್ಲಿ ಬಹಳಷ್ಟು ಅಪಾಯಕಾರಿ ಯಾಗಿದೆ.ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!