ಜನ ಮನದ ನಾಡಿ ಮಿಡಿತ

Advertisement

ಬಜಪೆ:ಕಟೀಲು – ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಜ್ಯ ಹೆದ್ದಾರಿ..!!

ಹೆದ್ದಾರಿಯ ಒಂದು ಭಾಗವನ್ನು ನೀರಿನ ಪೈಪ್ ಲೈನ್ ಗಾಗಿ ಅಗೆದಿದ್ದು,ಅಗೆದ ರಸ್ತೆಯನ್ನು ತೇಪೆ ಕಾರ್ಯ ಮಾಡದೆ ಕೇವಲ ಕಲ್ಲು ಮತ್ತು ಮಣ್ಣ ನ್ನು ಹಾಕಿ ಮುಚ್ಚಲಾಗಿದೆ.ಈ ಮಣ್ಣು ಕಲ್ಲುಗಳು ಎದ್ದು ಹೋಗಿ ದ್ವಿಚಕ್ರವಾಹನಗಳ ಹಾಗೂ ಇನ್ನಿತರ ವಾಹನಗಳ ಸವಾರರಿಗೆ ಅಪಾಯ ಕಾರಿಯಾಗಿ ಪರಿಣಮಿಸಿದೆ.

ಮುಖ್ಯವಾಗಿ ದ್ವಿಚಕ್ರವಾಹನಗಳ ಸವಾರರು ಹೊಂಡವನ್ನು ತಪ್ಪಿಸಿ ಸಂಚರಿಸುತ್ತಿರುವ ಸಂದರ್ಭ ಎದುರಿನಿಂದ ವಾಹನಗಳು ಬರುವಂತಹ ಸಂದರ್ಭದಲ್ಲಿ ಬಹಳಷ್ಟು ಅಪಾಯಕಾರಿ ಯಾಗಿದೆ.ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!