ಹೆದ್ದಾರಿಯ ಒಂದು ಭಾಗವನ್ನು ನೀರಿನ ಪೈಪ್ ಲೈನ್ ಗಾಗಿ ಅಗೆದಿದ್ದು,ಅಗೆದ ರಸ್ತೆಯನ್ನು ತೇಪೆ ಕಾರ್ಯ ಮಾಡದೆ ಕೇವಲ ಕಲ್ಲು ಮತ್ತು ಮಣ್ಣ ನ್ನು ಹಾಕಿ ಮುಚ್ಚಲಾಗಿದೆ.ಈ ಮಣ್ಣು ಕಲ್ಲುಗಳು ಎದ್ದು ಹೋಗಿ ದ್ವಿಚಕ್ರವಾಹನಗಳ ಹಾಗೂ ಇನ್ನಿತರ ವಾಹನಗಳ ಸವಾರರಿಗೆ ಅಪಾಯ ಕಾರಿಯಾಗಿ ಪರಿಣಮಿಸಿದೆ.
ಮುಖ್ಯವಾಗಿ ದ್ವಿಚಕ್ರವಾಹನಗಳ ಸವಾರರು ಹೊಂಡವನ್ನು ತಪ್ಪಿಸಿ ಸಂಚರಿಸುತ್ತಿರುವ ಸಂದರ್ಭ ಎದುರಿನಿಂದ ವಾಹನಗಳು ಬರುವಂತಹ ಸಂದರ್ಭದಲ್ಲಿ ಬಹಳಷ್ಟು ಅಪಾಯಕಾರಿ ಯಾಗಿದೆ.ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…