ಹೆದ್ದಾರಿಯ ಒಂದು ಭಾಗವನ್ನು ನೀರಿನ ಪೈಪ್ ಲೈನ್ ಗಾಗಿ ಅಗೆದಿದ್ದು,ಅಗೆದ ರಸ್ತೆಯನ್ನು ತೇಪೆ ಕಾರ್ಯ ಮಾಡದೆ ಕೇವಲ ಕಲ್ಲು ಮತ್ತು ಮಣ್ಣ ನ್ನು ಹಾಕಿ ಮುಚ್ಚಲಾಗಿದೆ.ಈ ಮಣ್ಣು ಕಲ್ಲುಗಳು ಎದ್ದು ಹೋಗಿ ದ್ವಿಚಕ್ರವಾಹನಗಳ ಹಾಗೂ ಇನ್ನಿತರ ವಾಹನಗಳ ಸವಾರರಿಗೆ ಅಪಾಯ ಕಾರಿಯಾಗಿ ಪರಿಣಮಿಸಿದೆ.
ಮುಖ್ಯವಾಗಿ ದ್ವಿಚಕ್ರವಾಹನಗಳ ಸವಾರರು ಹೊಂಡವನ್ನು ತಪ್ಪಿಸಿ ಸಂಚರಿಸುತ್ತಿರುವ ಸಂದರ್ಭ ಎದುರಿನಿಂದ ವಾಹನಗಳು ಬರುವಂತಹ ಸಂದರ್ಭದಲ್ಲಿ ಬಹಳಷ್ಟು ಅಪಾಯಕಾರಿ ಯಾಗಿದೆ.ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…