ಶಿವಮೊಗ್ಗ: ವಿಶ್ವಮಾನವ, ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಇಂದು ಬೆಳಗ್ಗೆ ನಗರದ ಗಾಂಧಿ ಪಾರ್ಕ್ ನ ಮುಂಭಾಗವಿರುವ ಶ್ರೀ ಬಸವೇಶ್ವರರ ಪುತಳಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಪ್ರಮುಖರಾದ ಎಸ್ ಕುಮಾರೇಶ್ ಆರ್ ಎಂ ಓಂ, ನಾಗೇಶ್ ಹಾಗೂ ಇತರರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…