ಜನ ಮನದ ನಾಡಿ ಮಿಡಿತ

Advertisement

ಹರಕೆ ಈಡೇರಿಸುವಂತೆ ದುರ್ಗಾದೇವಿಯಲ್ಲಿ ಬೇಡಿಕೆ

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕ ಪೋಚಾಪೂರ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಾಡಲಾಗಿತ್ತು ಮೂರು ವರ್ಷಕ್ಕೆ ಒಮ್ಮೆ ಜಾತ್ರೆ ಮಾಡಲಾಗಿತ್ತು

ಈ ಒಂದು ಜಾತ್ರೆಯಲ್ಲಿ ಹೊಳೆಯಿಂದ ಅದ್ದೂರಿಯಾಗಿ ಕುಂಬ ಕಳಸ ಡೊಳ್ಳು ಮೆರವಣಿಗೆ ಮುಖಾಂತರ ದುರ್ಗಾದೇವಿ ಕರೆದುಕೊಂಡು ಬರಲಾಗುವುದು ಆನಂತರ ಮನೆ ಮನೆಗೂ ಬೇಟಿ ನೀಡಿದ ತಾಯಿಗೆ ಉಡಿ ತುಂಬುವುದು ಮತ್ತು ತಾವು ಬೇಡಿಕೊಂಡಿರುವ ಹರಕೆ ಇಡೇರಿಸುವಂತೆ ದುರ್ಗಾದೇವಿಯಲ್ಲಿ ಬೇಡಿಕೊಂಡರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!