ಕರಾವಳಿ

ಪುರಭವನದಲ್ಲಿ ಭರತನಾಟ್ಯ ಕಲಾವಿದೆ ಮಹತಿ ಪವನಸ್ಕರ್ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

ದಕ್ಷಿಣ ಕನ್ನಡ : ಭರತನಾಟ್ಯ ಕಲಾವಿದೆ ಮಹತಿ ಪವನಸ್ಕರ್ ಇವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ದಿನಾಂಕ 12 ರಂದು ಮಂಗಳೂರು ನಗರದ ಪುರಭವನದಲ್ಲಿ ಸಂಜೆ 5:30ಕ್ಕೆ ಏರ್ಪಡಿಸಲಾಗಿದೆ.

ಆಮಂತ್ರಣ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಗಾನ ನೃತ್ಯ ಅಕಾಡೆಮಿಯ ನಿರ್ದೇಶಕಿ ಶ್ರೀ ಗುರು ವಿದ್ಯಾ ರಾಧಾಕೃಷ್ಣ ಇವರ ಶಿಷ್ಯೆ ಕುಮಾರಿ ಮಹತೀಪನಸ್ಕರ್ ಶಾಲಾ ಕಲಿಕೆ ಜೊತೆ ಜೊತೆಗೆ ಕಳೆದ ಹಲವಾರು ವರ್ಷಗಳಿಂದ ನೃತ್ಯ ಭರತನಾಟ್ಯ ಕಲಿತು ಈಗಾಗಲೇ ಹಲವು ವೇದಿಕೆಗಳಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆ ಗಳಿಸಿದ್ದಾರೆ, ಶ್ರೀಮತಿ ಮಾಲಿನಿ ಹಾಗೂ ಹರೀಶ್ ಪವನಸ್ಕರ್ ಇವರ ಮಗಳು ಮಹತಿ ಪವನಸ್ಕರ್ ಪ್ರಸ್ತುತ ಮಂಗಳೂರಿನ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಓದುತ್ತಿದ್ದು, ಹೆತ್ತವರ, ಪೋಷಕರ , ಹಾಗೂ ಶಾಲಾ ಶಿಕ್ಷಕರರಿಂದ ಸಿಕ್ಕ ಪ್ರೋತ್ಸಾಹ ಮತ್ತು ಭರತನಾಟ್ಯ ಗುರುಗಳಾದ ವಿದ್ಯಾಶ್ರೀ ರಾಧಾಕೃಷ್ಣ ಇವರ ಭರತನಾಟ್ಯ ಶಿಕ್ಷಣ ಹಾಗೂ ಮಾರ್ಗದರ್ಶನ ಮಹತಿ ಪವನಸ್ಕರ್ ಇವರ ಸಾಧನೆಗೆ ಸಹಕಾರಿಯಾಯಿತು.

ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಉಳ್ಳಾಲ ಮೋಹನ್ ಕುಮಾರ್, ಶ್ರೀ ಹರಿನಾರಾಯಣ ಅಸ್ರಣ್ಣ, ಕಶೆಕೋಡಿ ಸೂರ್ಯನಾರಾಯಣ ಭಟ್ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಮೂಲಗಳಿಂದ ತಿಳಿದುಬಂದಿದೆ ಭರತನಾಟ್ಯ ರಂಗಪ್ರವೇಶ ಸಾಂಸ್ಕೃತಿಕ ಕಾರ್ಯಕ್ರಮದ ಹಿಮ್ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಲಾವಿದರು ಭಾಗವಹಿಸಲಿದ್ದು ವಿದ್ಯಾ ರಾಧಾಕೃಷ್ಣ, ಗೋಪಾಲಕೃಷ್ಣನ್ ಚೆನ್ನೈ, ಅನಂತರಾಮ್ ಚಿನೈ, ಕಾರ್ತಿಕೇಯನ್ ರಾಮನಾಥನ್ ಇನ್ನಿತರರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕಾರ ನೀಡಲಿದ್ದು ಮಂಗಳೂರಿನ ನೃತ್ಯ ಗಾನ ಸಂಸ್ಥೆ ಏರ್ಪಡಿಸುವ ಈ ಕಾರ್ಯಕ್ರಮದಲ್ಲಿ, ಶ್ರೀಮತಿ ಸುಮಂಗಲ ರತ್ನಾಕರ್ ಇವರು ಸಭಾ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago