ಜನ ಮನದ ನಾಡಿ ಮಿಡಿತ

Advertisement

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಉಡುಪಿ: ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ.

ಬಸ್‌ ಹತ್ತುವ ವೇಳೆ ಪ್ರಯಾಣಿಕರ ಮೊಬೈಲ್ ಗಳನ್ನು ಈ ಕಳ್ಳಿಯರ ಗ್ಯಾಂಗ್‌ ಕಳ್ಳತನ ಮಾಡುತ್ತಿತ್ತು. ಈ ವೇಳೆ ಕದ್ದು ಪರಾರಿಯಾಗಲು ಯತ್ನಿಸಿದ್ದ ಕಳ್ಳಿಯರ ಪೈಕಿ ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ. ಇಬ್ಬರು ಕಳ್ಳಿಯರು ಎಸ್ಕೆಪ್ ಆಗಿದ್ದಾರೆ. ಓರ್ವಳಿಗೆ ಧರ್ಮದೇಟು ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಒಪ್ಪಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!