ಜನ ಮನದ ನಾಡಿ ಮಿಡಿತ

Advertisement

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾಯಿಂದ ಹಲ್ಲೆ

ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್ ನಲ್ಲಿ ಘಟನೆ

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಂದ ಹಲ್ಲೆ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಕೊಕ್ಕಡ ನಿವಾಸಿ 58 ಪ್ರಾಯದ ಕೃಷ್ಣ ಯಾನೆ ಕಿಟ್ಟ ಅವರು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಅವರು, ಚೇತರಿಕೆ ಕಂಡ ಬಳಿಕ ಕೊಕ್ಕಡಕ್ಕೆ ವಾಪಾಸ್ಸಾಗಿದ್ರು. ಮೃತ ಕೃಷ್ಣ ಅವರ ಆಪ್ತರಾಗಿದ್ದ ಪಶುವೈದ್ಯಾಧಿಕಾರಿ ಕುಮಾರ್ ಅವರು, ಕೃಷ್ಣರವರ ಮನೆಗೆ ಹೋಗಿ, ಇಷ್ಟು ಬೇಗ ಯಾಕೆ ಡಿಸ್ಚಾರ್ಜ್ ಆಗಿ ಬಂದೆ ಎಂದು ಒಂದು ಏಟನ್ನು ಕೊಟ್ಟಿದ್ದಾರೆ. ಹೊಡೆದ ರಭಸಕ್ಕೆ ಸ್ಥಳದಲ್ಲೇ ಕೃಷ್ಣ ಸಾವನ್ನಪ್ಪಿದ್ದು, ಆರೋಪಿ ಪಶುವೈದ್ಯ ಕುಮಾರ್‌ನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!