ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ : ತೋಕೂರು ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠಾ ಮಹೋತ್ಸವದಂದು ಶ್ರೀ ಸುಬ್ರಹ್ಮಣ್ಯ ದೇವರ ಭಕ್ತಿಗೀತೆ ಬಿಡುಗಡೆ.

ದಿನಾಂಕ 12/5/24 ರಂದು ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ದೇವರ ಪ್ರತಿಷ್ಠಾಪನ ಮಹೋತ್ಸವದ ದಿನ ‘ತೋಕೂರುದ ಪುರ್ಸದ’ ತುಳು ಭಕ್ತಿಗೀತೆಯು, ಡಮರುಗ ಸೌಂಡ್ಸ್ ಯೂಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಯಿತು.

ಶ್ರೀಮತಿ ಯಶೋಧ ಆರ್ ಸುವರ್ಣ ಮತ್ತು ಹರಿಪ್ರಸಾದ್ ಪೂಜಾರಿಯವರ ನಿರ್ಮಾಣದಲ್ಲಿ, ತುಳುನಾಡ ಕಲಶ ಜಿ.ಎಸ್.ಗುರುಪುರ ಸಾಹಿತ್ಯ, ಚೈತ್ರ.ಜಿ ಕಲ್ಲಡ್ಕ ರವರ ಧ್ವನಿಯಲ್ಲಿ, ಡಿ.ಎಸ್.ಪ್ರೋಡಕ್ಷನ್ ಕಿನ್ನಿಗೋಳಿರವರ ಚಿತ್ರೀಕರಣದ, ‘ತೋಕೂರುದ ಪುರ್ಸದ’ ತುಳು ಭಕ್ತಿ ಗೀತೆಯನ್ನು ದೇವಸ್ಥಾನದ ತಂತ್ರಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಮಧುಸೂದನ ಆಚಾರ್ಯ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದೀಲಿಪ್ ರೊಡ್ಕರ್, ಯಶೋಧ ಆರ್ ಸುವರ್ಣ, ಗುರುರಾಜ್ ಎಸ್ ಪೂಜಾರಿ, ಹರಿಪ್ರಸಾದ್ ಜಿ ಶೆಟ್ಟಿ, ಹರಿದಾಸ್ ಭಟ್, ರಾಮಣ್ಣ ದೇವಾಡಿಗ, ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ವಿಪುಲ ಶೆಟ್ಟಿಗಾರ್, ಪುರುಷೋತ್ತಮ ರಾವ್, SSMG ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಜಗದೀಶ ಕುಲಾಲ್, ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ, ಪ್ರಶಾಂತ್ ಕುಮಾರ್ ಬೇಕಲ್, ಮನೋಜ್ ಕುಮಾರ್, ಶಿವ ದೇವಾಡಿಗ, ಪದ್ಮನಾಭ ಶೆಟ್ಟಿ,ಸಂಪತ್ ದೇವಾಡಿಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!