ದಿನಾಂಕ 12/5/24 ರಂದು ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ದೇವರ ಪ್ರತಿಷ್ಠಾಪನ ಮಹೋತ್ಸವದ ದಿನ ‘ತೋಕೂರುದ ಪುರ್ಸದ’ ತುಳು ಭಕ್ತಿಗೀತೆಯು, ಡಮರುಗ ಸೌಂಡ್ಸ್ ಯೂಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಯಿತು.
ಶ್ರೀಮತಿ ಯಶೋಧ ಆರ್ ಸುವರ್ಣ ಮತ್ತು ಹರಿಪ್ರಸಾದ್ ಪೂಜಾರಿಯವರ ನಿರ್ಮಾಣದಲ್ಲಿ, ತುಳುನಾಡ ಕಲಶ ಜಿ.ಎಸ್.ಗುರುಪುರ ಸಾಹಿತ್ಯ, ಚೈತ್ರ.ಜಿ ಕಲ್ಲಡ್ಕ ರವರ ಧ್ವನಿಯಲ್ಲಿ, ಡಿ.ಎಸ್.ಪ್ರೋಡಕ್ಷನ್ ಕಿನ್ನಿಗೋಳಿರವರ ಚಿತ್ರೀಕರಣದ, ‘ತೋಕೂರುದ ಪುರ್ಸದ’ ತುಳು ಭಕ್ತಿ ಗೀತೆಯನ್ನು ದೇವಸ್ಥಾನದ ತಂತ್ರಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಮಧುಸೂದನ ಆಚಾರ್ಯ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದೀಲಿಪ್ ರೊಡ್ಕರ್, ಯಶೋಧ ಆರ್ ಸುವರ್ಣ, ಗುರುರಾಜ್ ಎಸ್ ಪೂಜಾರಿ, ಹರಿಪ್ರಸಾದ್ ಜಿ ಶೆಟ್ಟಿ, ಹರಿದಾಸ್ ಭಟ್, ರಾಮಣ್ಣ ದೇವಾಡಿಗ, ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ವಿಪುಲ ಶೆಟ್ಟಿಗಾರ್, ಪುರುಷೋತ್ತಮ ರಾವ್, SSMG ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಜಗದೀಶ ಕುಲಾಲ್, ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ, ಪ್ರಶಾಂತ್ ಕುಮಾರ್ ಬೇಕಲ್, ಮನೋಜ್ ಕುಮಾರ್, ಶಿವ ದೇವಾಡಿಗ, ಪದ್ಮನಾಭ ಶೆಟ್ಟಿ,ಸಂಪತ್ ದೇವಾಡಿಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…