ಜನ ಮನದ ನಾಡಿ ಮಿಡಿತ

Advertisement

ಹಜ್ ಯಾತ್ರಾರ್ಥಿಗೆ ಮಂಗಳೂರು ಗೆಳೆಯರ ಬಳಗದಿಂದ ಬೀಳ್ಕೊಡುಗೆ

ಮಂಗಳೂರು: ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಂದಕ್‌ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅವರು ದುಆ ನೆರವೇರಿಸಿ ಹಜ್ ಕರ್ಮಗಳ ಬಗ್ಗೆ ‌ಸಂದೇಶ ನೀಡಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಹನೀಫ್, ಮ.ನ.ಪಾ ಸದಸ್ಯರಾದ ಅಬ್ದುಲ್ ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು.

ಕಾರ್ಯಕ್ರದಲ್ಲಿ ಮೂಡಾ ಸದಸ್ಯ ಅದ್ದು ಕೃಷ್ಣಾಪುರ, ಮ.ನ.ಪಾ ಸದಸ್ಯೆ ಝೀನತ್ ಸಂಶುದ್ದೀನ್, ಸುರತ್ಕಲ್ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ, ಫುಟ್ ಬಾಲ್ ಜಿಲ್ಲಾಧ್ಯಕ್ಷ ಡಿ.ಎಂ.ಅಸ್ಲಾಂ, ವಕೀಲ ಮುಖ್ತಾರ್, ಸಿ.ಎಂ.ಹನೀಫ್, ನಝೀರ್ ಬಜಾಲ್, ಸಂಶುದ್ದೀನ್ ಬಂದರ್, ಯು.ಬಿ.ಸಲೀಂ ಉಳ್ಳಾಲ, ಡಿ.ಎಂ.ಮುಸ್ತಫಾ, ಆರೀಫ್ ಬಂದರ್, ಇಮ್ರಾನ್ ಎ.ಆರ್, ಹೈದರ್ ಬೋಳಾರ್, ಮುಸ್ತಫಾ ಹರೇಕಳ, ಫಾರೂಖ್ ಪಾಂಡೇಶ್ವರ, ಸಿರಾಜ್ ಕಂದಕ್, ಹೈದರ್ ಕಂದಕ್, ಫೈಝಲ್ ಕಂದಕ್, ಸಿದ್ದೀಕ್ ಕಂದಕ್, ಅಲ್ತಾಫ್ ಕಂದಕ್, ಬದ್ರುದ್ದೀನ್ ಕಂದಕ್, ಆರೀಫ್, ತೌಸೀಫ್, ಆಸೀಫ್ ಕಂದಕ್, ಶಾಝ್, ಮುಖ್ತಾರ್ ಕಂದಕ್, ರಹೀಂ, ತ್ವಾಹ ಕಂದಕ್, ಝಹೀರ್ ಕಂದಕ್, ನೌಶೀರ್, ಸಲೀಂ, ಕಬೀರ್, ಕೆ.ಪಿ.ಮೊಯಿದ್ದೀನ್ ಕಂದಕ್, ಜುನೈದ್ ಪಾಂಡೇಶ್ವರ, ಮುನೀರ್ ಮುಕ್ಕಚ್ಚೇರಿ, ಮುಸ್ತಫಾ ಕಸೈಗಲ್ಲಿ, ಎನ್.ಕೆ.ಅಬೂಬಕ್ಕರ್, ಸ್ವಾಲಿ ಕಂದಕ್, ಹನೀಫ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

ಮ.ನ.ಪಾ ಸದಸ್ಯ ಅಬ್ದುಲ್ ಲತೀಫ್ ಕಂದಕ್ ಸ್ವಾಗತಿಸಿದರು. ಮನ್ಸೂರ್ ಕುದ್ರೋಳಿ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!