ಮಂಗಳೂರು: ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಂದಕ್ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅವರು ದುಆ ನೆರವೇರಿಸಿ ಹಜ್ ಕರ್ಮಗಳ ಬಗ್ಗೆ ಸಂದೇಶ ನೀಡಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಹನೀಫ್, ಮ.ನ.ಪಾ ಸದಸ್ಯರಾದ ಅಬ್ದುಲ್ ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು.
ಕಾರ್ಯಕ್ರದಲ್ಲಿ ಮೂಡಾ ಸದಸ್ಯ ಅದ್ದು ಕೃಷ್ಣಾಪುರ, ಮ.ನ.ಪಾ ಸದಸ್ಯೆ ಝೀನತ್ ಸಂಶುದ್ದೀನ್, ಸುರತ್ಕಲ್ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ, ಫುಟ್ ಬಾಲ್ ಜಿಲ್ಲಾಧ್ಯಕ್ಷ ಡಿ.ಎಂ.ಅಸ್ಲಾಂ, ವಕೀಲ ಮುಖ್ತಾರ್, ಸಿ.ಎಂ.ಹನೀಫ್, ನಝೀರ್ ಬಜಾಲ್, ಸಂಶುದ್ದೀನ್ ಬಂದರ್, ಯು.ಬಿ.ಸಲೀಂ ಉಳ್ಳಾಲ, ಡಿ.ಎಂ.ಮುಸ್ತಫಾ, ಆರೀಫ್ ಬಂದರ್, ಇಮ್ರಾನ್ ಎ.ಆರ್, ಹೈದರ್ ಬೋಳಾರ್, ಮುಸ್ತಫಾ ಹರೇಕಳ, ಫಾರೂಖ್ ಪಾಂಡೇಶ್ವರ, ಸಿರಾಜ್ ಕಂದಕ್, ಹೈದರ್ ಕಂದಕ್, ಫೈಝಲ್ ಕಂದಕ್, ಸಿದ್ದೀಕ್ ಕಂದಕ್, ಅಲ್ತಾಫ್ ಕಂದಕ್, ಬದ್ರುದ್ದೀನ್ ಕಂದಕ್, ಆರೀಫ್, ತೌಸೀಫ್, ಆಸೀಫ್ ಕಂದಕ್, ಶಾಝ್, ಮುಖ್ತಾರ್ ಕಂದಕ್, ರಹೀಂ, ತ್ವಾಹ ಕಂದಕ್, ಝಹೀರ್ ಕಂದಕ್, ನೌಶೀರ್, ಸಲೀಂ, ಕಬೀರ್, ಕೆ.ಪಿ.ಮೊಯಿದ್ದೀನ್ ಕಂದಕ್, ಜುನೈದ್ ಪಾಂಡೇಶ್ವರ, ಮುನೀರ್ ಮುಕ್ಕಚ್ಚೇರಿ, ಮುಸ್ತಫಾ ಕಸೈಗಲ್ಲಿ, ಎನ್.ಕೆ.ಅಬೂಬಕ್ಕರ್, ಸ್ವಾಲಿ ಕಂದಕ್, ಹನೀಫ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.
ಮ.ನ.ಪಾ ಸದಸ್ಯ ಅಬ್ದುಲ್ ಲತೀಫ್ ಕಂದಕ್ ಸ್ವಾಗತಿಸಿದರು. ಮನ್ಸೂರ್ ಕುದ್ರೋಳಿ ವಂದಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…