ಉಡುಪಿ: ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಸಂಜೆ ಸುರಿದ ಮಳೆಯು ತಂಪೆರೆಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ಹೆಚ್ಚಾಗಿತ್ತು. ಮಧ್ಯಾಹ್ನದ ನಂತರ ಏಕಾಏಕಿ ಕಾರ್ಮೋಡ ಕವಿದು, ಭಾರಿ ಗುಡುಗಿನ ಸದ್ದಿನೊಂದಿಗೆ ಮಳೆಯಾಯಿತು. ಅರ್ಧ ತಾಸು ಎಡೆಬಿಡದೆ ಮಳೆ ಸುರಿಯಿತು.
ಏಕಾಏಕಿ ಸುರಿದ ಮಳೆಯಿಂದ ಕೆಲಸ ಬಿಟ್ಟು ಮನೆಗೆ ತೆರಳುವವರು ಕಿರಿಕಿರಿ ಅನುಭವಿಸಿದರು. ಕೆಲವರು ಕೊಡೆ ಹಿಡಿದುಕೊಂಡು ಹೋದರೆ, ಇನ್ನು ಕೆಲವರು ಅಂಗಡಿ, ಶಾಪ್ ಗಳಲ್ಲಿ ಮಳೆ ನಿಲ್ಲುವವರೆಗೆ ಆಶ್ರಯ ಪಡೆದರು.
ಉಡುಪಿ, ಮಣಿಪಾಲ, ಮಲ್ಪೆ, ಪರ್ಕಳ, ಹಿರಿಯಡಕ, ಅಲೆವೂರು ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…