ಮುಲ್ಕಿ: ಬಪ್ಪನಾಡು ಏಳಿಂಜೆ ಲೋಕೋಪಯೋಗಿ ರಸ್ತೆಯ ಪಳ್ಳಿಗುಡ್ಡೆ ಚಡಾವು ಜಂಕ್ಷನ್ ಬಳಿ ಕಾರಿಗೆ ಪಿಕಪ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ಪಾರಾಗಿದ್ದಾರೆ
ಮುಲ್ಕಿಯ ಕಾರ್ನಾಡ್ ನಿಂದ ವೆಂಕಟ್ರಮಣ ದೇವಸ್ಥಾನದ ಕಡೆಗೆ ಹೋಗುತ್ತಿದ್ದ ತಂಪು ಪಾನೀಯ ಲೈನ್ ಸೇಲ್ ಪಿಕಪ್ ಚಾಲಕನ ನಿರ್ಲಕ್ಷ ಚಾಲನೆಯಿಂದ ಪಡುಬಿದ್ರೆ ಸಮೀಪದ ಅಡ್ವೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರಿಗೆ ಪಳ್ಳಿಗುಡ್ಡೆ ಚಡಾವು ಜಂಕ್ಷನ್ ಬಳಿ ಡಿಕ್ಕಿ ಹೊಡೆದಿದೆ
ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದ್ದು ಸ್ಥಳದಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಯಿತು.
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…