ಜನ ಮನದ ನಾಡಿ ಮಿಡಿತ

Advertisement

ಹಾಡಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ

ಸರಗೂರು- ತಾಲೋಕಿನ ಕೂಡುಗಿ ಹಾಡಿಯಲ್ಲಿ ಹಾಡಿ ಸಭೆಮಾಡಿ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕೂಡುಗಿ ಹಾಡಿ ಸರಗೂರು ತಾಲೂಕಿನ ಕಾಡಂಚಿನ ಹಾಡಿಯಾಗಿದ್ದು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸರಗೂರು, ಆಶ್ರಯ ಹಸ್ತ ಟ್ರಸ್ಟ್, ಬೆಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಡಗಲಪುರ ಹಾಗೂ ಸಮುದಾಯ ಸಹಭಾಗಿತ್ವದಿಂದ ಕೂಡುಗಿ ಹಾಡಿಯಲ್ಲಿ ಹಾಡಿ ಸಭೆಯನ್ನು ಹಮ್ಮಿಕೊಂಡು ಆದಿವಾಸಿ ಮೂರು ಜನ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು.

ಸಂಸ್ಥೆಯ ಸ್ಥಾಪಕರಾದ ವೆಂಕಟಸ್ವಾಮಿ ಮಾತಾನಾಡಿ ಅಂಗನವಾಡಿ ಕಟ್ಟಡವಿಲ್ಲದೆ ಇದ್ದು ಸರ್ಕಾರದ ಜೊತೆ ಸಾಕಷ್ಟು ಅರ್ಜಿಗಳನ್ನು ಸತತವಾಗಿ ಕೊಟ್ಟು ಸತತ ಪ್ರಯತ್ನದಿಂದ ಈ ಹಾಡಿಯಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿ ಆಗುತ್ತಿರುವ ಬಗ್ಗೆ ಚರ್ಚಿಸಲಾಯಿತು ಮತ್ತು
ತಾಯಿ ಮತ್ತು ಮಕ್ಕಳ ಆರೋಗ್ಯ ಉತ್ತಮ ಪಡಿಸಲು ಗರ್ಭಿಣಿಯರು ಪೌಷ್ಟಿಕ ಆಹಾರದ ಸೇವನೆ ಜೊತೆಗೆ ಆಸ್ಪತ್ರೆಯ ಹೆರಿಗೆಯ ಅನುಕೂಲಗಳ ಬಗ್ಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಸ್ಥೆಯ ಸ್ಥಾಪಕರಾದ ವೆಂಕಟಸ್ವಾಮಿ ಹಾಡಿಯ ಯಜಮಾನರಾದ ಮಾಣಬ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಸಂಸ್ಥೆಯ ಮೇಲ್ವಿಚಾರಕಾರದ ಜಯರಾಮ್, ಆರೋಗ್ಯ ಕಾರ್ಯಕರ್ತರಾದ ಮಹೇಶ ಬಿ, ಹಾಡಿಯ ಗರ್ಭಿಣಿಯರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!