ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ (47) ಮೃತ ವ್ಯಕ್ತಿ ನಿನ್ನೆ ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ಬಳಿಕ ಗೆಡ್ಡೆಯನ್ನ ತೆಗೆಯಬೇಕು ಎಂದು ಹೇಳಿ ಆಪರೇಷನ್ ಮಾಡಬೇಕೆಂದು ವೈದ್ಯರು ಕೃಷ್ಣಪ್ಪ ಮನೆಯವರಿಗೆ ಸೂಚನೆ ಈ ಬಗ್ಗೆ ಆಪರೇಷನ್ ಮಾಡಲು ಮೃತರ ಹೆಂಡತಿ ಸರೋಜಿನಿ ಮತ್ತು ಅತ್ತಿಗೆಯ ಮೂಲಕ ಸಹಿ ಹಾಕಿಸಿಕೊಂಡ ವೈದ್ಯರು ಜ್ವರಕ್ಕೆಂದು ದಾಖಲಾದ ವ್ಯಕ್ತಿಗೆ ಕ್ಯಾನ್ಸರ್ ಇದೆ ಎಂದ ವೈದ್ಯರು. ಬಳಿಕ ಗೆಡ್ಡೆಯ ಆಪರೇಷನ್ ಮಾಡಿದ ನಂತರ ವ್ಯಕ್ತಿ ಸಾವು. ವೈದ್ಯರ ವಿರುದ್ಧ ರೊಚ್ಚಿಗೆದ್ದ ಸಂಬಂಧಿಕರು, ಸಾರ್ವಜನಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿದ ಜನ ವ್ಯಕ್ತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು ವೈದ್ಯರ ಎಡವಟ್ಟಿನಿಂದಲೇ ವ್ಯಕ್ತಿಯ ಸಾವು ಆರೋಪ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…