ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಪನ್ನ

ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಾಸುದೇವ ಕುಡ್ವಾ ಕುಟುಂಬಿಕರ ಶಾಶ್ವತ ಸೇವೆಯಾಗಿ ಶ್ರೀನಿವಾಸ ಕಲ್ಯಾಣ ಮಹೋತ್ಸವವು ವಿಶೇಷ ರೀತಿಯಲ್ಲಿ ಮಂಗಳವಾರ ಸಂಪನ್ನಗೊಂಡಿತು.

ಸಂಜೆ ದೇವಳದ ವೇದ ಪಾಠ ಶಾಲೆಯಲ್ಲಿ ವಿಶೇಷ ಪೂಜೆ ಅಭಿಶೇಕ ಸಹಿತ ಶ್ರೀನಿವಾಸ ದೇವರ ದಿಬ್ಬಣ್ಣ ದೇವಳ ತಲುಪಿದ ಬಳಿಕ ಎದುರುಕಾಣಿಸಿಕೊಂಡು ವರೋಪಚಾರ ಪೂಜೆ , ದೇವಳದಲ್ಲಿ ಪೂಜೆ, ಉತ್ಸವ ದೇವರು ಹೊರಟು ವಿಶ್ರಾಂತಿ ಮಂಟಪಕ್ಕೆ ಆಗಮನ ಬಳಿಕ ಶ್ರೀನಿವಾಸ ದೇವರ ವರೋಪಚಾರ,ಕನ್ಯಾಗಮನ, ಮಾಲಾಧಾರಣೆ ಕನ್ಯಾದಾನ ಲಾಜಹೋಮ ಸಹಿತ ವಿವಿಧ ಪೂಜಾ ಪುನಸ್ಕಾರ ಬಳಿಕ ದೇವರ ಸನ್ನಿಧಿಯಲ್ಲಿ ಪೂಜೆ ಪ್ರಸಾದ ವಿತರಣೆ ಮತ್ತು ಭೂರಿ ಸಮಾರಾಧನೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಂಪನ್ನ ಗೊಂಡಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!