ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಪನ್ನ

ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಾಸುದೇವ ಕುಡ್ವಾ ಕುಟುಂಬಿಕರ ಶಾಶ್ವತ ಸೇವೆಯಾಗಿ ಶ್ರೀನಿವಾಸ ಕಲ್ಯಾಣ ಮಹೋತ್ಸವವು ವಿಶೇಷ ರೀತಿಯಲ್ಲಿ ಮಂಗಳವಾರ ಸಂಪನ್ನಗೊಂಡಿತು.

ಸಂಜೆ ದೇವಳದ ವೇದ ಪಾಠ ಶಾಲೆಯಲ್ಲಿ ವಿಶೇಷ ಪೂಜೆ ಅಭಿಶೇಕ ಸಹಿತ ಶ್ರೀನಿವಾಸ ದೇವರ ದಿಬ್ಬಣ್ಣ ದೇವಳ ತಲುಪಿದ ಬಳಿಕ ಎದುರುಕಾಣಿಸಿಕೊಂಡು ವರೋಪಚಾರ ಪೂಜೆ , ದೇವಳದಲ್ಲಿ ಪೂಜೆ, ಉತ್ಸವ ದೇವರು ಹೊರಟು ವಿಶ್ರಾಂತಿ ಮಂಟಪಕ್ಕೆ ಆಗಮನ ಬಳಿಕ ಶ್ರೀನಿವಾಸ ದೇವರ ವರೋಪಚಾರ,ಕನ್ಯಾಗಮನ, ಮಾಲಾಧಾರಣೆ ಕನ್ಯಾದಾನ ಲಾಜಹೋಮ ಸಹಿತ ವಿವಿಧ ಪೂಜಾ ಪುನಸ್ಕಾರ ಬಳಿಕ ದೇವರ ಸನ್ನಿಧಿಯಲ್ಲಿ ಪೂಜೆ ಪ್ರಸಾದ ವಿತರಣೆ ಮತ್ತು ಭೂರಿ ಸಮಾರಾಧನೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಂಪನ್ನ ಗೊಂಡಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!