ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಾಸುದೇವ ಕುಡ್ವಾ ಕುಟುಂಬಿಕರ ಶಾಶ್ವತ ಸೇವೆಯಾಗಿ ಶ್ರೀನಿವಾಸ ಕಲ್ಯಾಣ ಮಹೋತ್ಸವವು ವಿಶೇಷ ರೀತಿಯಲ್ಲಿ ಮಂಗಳವಾರ ಸಂಪನ್ನಗೊಂಡಿತು.
ಸಂಜೆ ದೇವಳದ ವೇದ ಪಾಠ ಶಾಲೆಯಲ್ಲಿ ವಿಶೇಷ ಪೂಜೆ ಅಭಿಶೇಕ ಸಹಿತ ಶ್ರೀನಿವಾಸ ದೇವರ ದಿಬ್ಬಣ್ಣ ದೇವಳ ತಲುಪಿದ ಬಳಿಕ ಎದುರುಕಾಣಿಸಿಕೊಂಡು ವರೋಪಚಾರ ಪೂಜೆ , ದೇವಳದಲ್ಲಿ ಪೂಜೆ, ಉತ್ಸವ ದೇವರು ಹೊರಟು ವಿಶ್ರಾಂತಿ ಮಂಟಪಕ್ಕೆ ಆಗಮನ ಬಳಿಕ ಶ್ರೀನಿವಾಸ ದೇವರ ವರೋಪಚಾರ,ಕನ್ಯಾಗಮನ, ಮಾಲಾಧಾರಣೆ ಕನ್ಯಾದಾನ ಲಾಜಹೋಮ ಸಹಿತ ವಿವಿಧ ಪೂಜಾ ಪುನಸ್ಕಾರ ಬಳಿಕ ದೇವರ ಸನ್ನಿಧಿಯಲ್ಲಿ ಪೂಜೆ ಪ್ರಸಾದ ವಿತರಣೆ ಮತ್ತು ಭೂರಿ ಸಮಾರಾಧನೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಂಪನ್ನ ಗೊಂಡಿತು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…