ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಾಸುದೇವ ಕುಡ್ವಾ ಕುಟುಂಬಿಕರ ಶಾಶ್ವತ ಸೇವೆಯಾಗಿ ಶ್ರೀನಿವಾಸ ಕಲ್ಯಾಣ ಮಹೋತ್ಸವವು ವಿಶೇಷ ರೀತಿಯಲ್ಲಿ ಮಂಗಳವಾರ ಸಂಪನ್ನಗೊಂಡಿತು.
ಸಂಜೆ ದೇವಳದ ವೇದ ಪಾಠ ಶಾಲೆಯಲ್ಲಿ ವಿಶೇಷ ಪೂಜೆ ಅಭಿಶೇಕ ಸಹಿತ ಶ್ರೀನಿವಾಸ ದೇವರ ದಿಬ್ಬಣ್ಣ ದೇವಳ ತಲುಪಿದ ಬಳಿಕ ಎದುರುಕಾಣಿಸಿಕೊಂಡು ವರೋಪಚಾರ ಪೂಜೆ , ದೇವಳದಲ್ಲಿ ಪೂಜೆ, ಉತ್ಸವ ದೇವರು ಹೊರಟು ವಿಶ್ರಾಂತಿ ಮಂಟಪಕ್ಕೆ ಆಗಮನ ಬಳಿಕ ಶ್ರೀನಿವಾಸ ದೇವರ ವರೋಪಚಾರ,ಕನ್ಯಾಗಮನ, ಮಾಲಾಧಾರಣೆ ಕನ್ಯಾದಾನ ಲಾಜಹೋಮ ಸಹಿತ ವಿವಿಧ ಪೂಜಾ ಪುನಸ್ಕಾರ ಬಳಿಕ ದೇವರ ಸನ್ನಿಧಿಯಲ್ಲಿ ಪೂಜೆ ಪ್ರಸಾದ ವಿತರಣೆ ಮತ್ತು ಭೂರಿ ಸಮಾರಾಧನೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಂಪನ್ನ ಗೊಂಡಿತು.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…