ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ವಿಠಲ ಶೆಟ್ಟಿ ನಿಧನ

ಮೂಲ್ಕಿ : ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ನಿವೃತ್ತ ಪೋಸ್ತ್‌ ಮ್ಯಾನ್‌ ವಿಠಲ ಶೆಟ್ಟಿ ( 89) ಮೇ 13 ರಂದು ಮುಂಬಯಿಯ ಪುತ್ರನ ಮನೆಯಲ್ಲಿ ನಿಧನ ಹೊಂದಿದರು

. ಮೃತರು ಪತ್ನಿ , ಇಬ್ಬರು ಪುತ್ರರು , ಪುತ್ರಿಯನ್ನು ಅಗಲಿದ್ದಾರೆ. ಅವರು ಬಾಲ್ಯದಲ್ಲಿ ಪುನರೂರು ಮೇಳದಲ್ಲಿ ವೇಷದಾರಿಯಾಗಿ ,ಚೆಂಡೆ ಮದ್ದಳೆ ವಾದಕರಾಗಿಯೂ ಗುರುತಿಸಿಕೊಂಡವರು. ಬಪ್ಪನಾಡು ಯಕ್ಷಗಾನ ಮಂಡಳಿಯ ವಾರದ ತಾಳಮದ್ದಳೆ ಕೂಟದಲ್ಲಿ ಭಾಗವಹಿಸುತ್ತಿದ್ದರು. ಅವರಿಗೆ ಹಲವಾರು ಕಡೆ ಸಮ್ಮಾನಗಳು ಸಂದಿದ್ದು ವೃತ್ತಿಯಲ್ಲಿ ಪುನರೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮೆನ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!