ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ವಿಠಲ ಶೆಟ್ಟಿ ನಿಧನ

ಮೂಲ್ಕಿ : ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ನಿವೃತ್ತ ಪೋಸ್ತ್‌ ಮ್ಯಾನ್‌ ವಿಠಲ ಶೆಟ್ಟಿ ( 89) ಮೇ 13 ರಂದು ಮುಂಬಯಿಯ ಪುತ್ರನ ಮನೆಯಲ್ಲಿ ನಿಧನ ಹೊಂದಿದರು

. ಮೃತರು ಪತ್ನಿ , ಇಬ್ಬರು ಪುತ್ರರು , ಪುತ್ರಿಯನ್ನು ಅಗಲಿದ್ದಾರೆ. ಅವರು ಬಾಲ್ಯದಲ್ಲಿ ಪುನರೂರು ಮೇಳದಲ್ಲಿ ವೇಷದಾರಿಯಾಗಿ ,ಚೆಂಡೆ ಮದ್ದಳೆ ವಾದಕರಾಗಿಯೂ ಗುರುತಿಸಿಕೊಂಡವರು. ಬಪ್ಪನಾಡು ಯಕ್ಷಗಾನ ಮಂಡಳಿಯ ವಾರದ ತಾಳಮದ್ದಳೆ ಕೂಟದಲ್ಲಿ ಭಾಗವಹಿಸುತ್ತಿದ್ದರು. ಅವರಿಗೆ ಹಲವಾರು ಕಡೆ ಸಮ್ಮಾನಗಳು ಸಂದಿದ್ದು ವೃತ್ತಿಯಲ್ಲಿ ಪುನರೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮೆನ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!