ಕರ್ನಾಟಕ ಪತ್ರಕರ್ತರ ಸಂಘ ಮತ್ತು ಇಂಡಿಯನ್ ಯೂನಿಯನ್ ದೆಹಲಿ. ಕೈಗೊಂಡ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಹುನಗುಂದ ತಾಲೂಕಿನ ಗಂಜೀಹಾಳ ಗ್ರಾಮದ ಆಯುರ್ವೇದಿಕ್ ವೈದ್ಯರಾದ ಡಾ: ಹನಮಂತರಾವ್ ಪುರೋಹಿತ ಅವರಿಗೆ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಇಂಡಿಯನ್ ಜರ್ನಲಿಸ್ಟ್ ಯುನಿಯನ್ ದೆಹಲಿ ಹಾಗೂ BB News Channel ಸಹಯೋಗದಲ್ಲಿ ಇಂದು ಗಂಜೀಹಾಳದ ಶ್ರೀ ಅನ್ನದಾನೇಶ್ವರ ಮಠದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಡಿ,ಬಿ,ವಿಜಯಶಂಕರ್ ಡಾ: H R ಪುರೋಹಿತ ಅವರಿಗೆ ಅತ್ಯುತ್ತಮ ವೈದ್ಯ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಪ,ಪೂ . ಶ್ರೀ ಬಸವಲಿಂಗ ಮಹಾಸ್ವಾಮಿಗಳು ವಹಿಸಿದ್ದರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ನಭೀಸಾಬ್ ನಂದನೂರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಸಭೆ ಅಧ್ಯಕ್ಷತೆಯನ್ನು ನ್ಯಾವಾದಿಗಳು ಹಾಗೂ ಜಿಲ್ಲಾ KPS ಸಂಘದ ಕಾನೂನು ಸಲಹೆಗಾರರು ಶ್ರೀ ರವಿಕುಮಾರ್ ಪಟ್ಟದಕಲ್ಲು ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಶ್ರೀ ಮುರಳಿಧರ್ ದೇಶಪಾಂಡೆ ಹಾಗೂ ಗ್ರಾಮದ ಪ್ರಮುಖರಾದ ಶ್ರೀ ಭೀಮಣ್ಣ ಬಾನಿ, ಶ್ರೀ ದೀಲಿಫ್,ಜಾಗೀರದಾರ್, ಶ್ರೀ ದವಲಸಾಬ್ ಶೇಡಂ, ಶ್ರೀ ಸಂಗಯ್ಯ ಹಿರೇಮಠ ,ಶ್ರೀ ಚನ್ನಪ್ಪ ಗೂಳಪ್ಪನವರ,ಶ್ರೀ ಸಂಗಣ್ಣ ಸಜ್ಜನ, ಶ್ರೀ ಸಂಗಪ್ಪ ಕೌಜಗನೂರ,ಶ್ರೀ ಯಲಗೂರದಪ್ಪ ಕುರಿ,ಶ್ರೀ ಮಹಾಂತಗೌಡ ಪಾಟೀಲ,ಶ್ರೀ ದುಂಡಪ್ಪ ವೈಜಾಪೂರ,ಅನೇಕ ಪ್ರಮುಖರು ಉಪಸ್ಥಿತಿ ಇದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…