ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮೋಟಾರ್ ಸೈಕಲ್ ಕಳ್ಳತನ ಇಬ್ಬರು ಆರೋಪಿ ಬಂಧನ

ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 29 ಮೋಟಾರ ಸೈಕಲ್‌ಗಳು ಮತ್ತು ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಇಳಕಲ್ ಪೊಲೀಸರು ವಶಪಡಿಸಿಕೊಂಡ್ಡಿದ್ದಾರೆ,

ದಿನಾಂಕ:15/05/2024 ರಂದು ಶ್ರೀ ಶಿವಲಿಂಗಯ್ಯ ಸೋಮಯ್ಯ ಸಂಕದ ಸಾ|| ಅಲಗುಂಡಿ
ತಾ|| ಮುಧೋಳ ಇವರು ಇಲಕಲ್ಲ ಶಹರ ಪೊಲೀಸ್ ಠಾಣೆಗೆ ಹಾಜರಾಗಿ, ಇಲಕಲ್ಲ
ಶಹರದ ಬಸವೇಶ್ವರ ಸರ್ಕಲ್ ಹತ್ತಿರ ನಿಲ್ಲಿಸಿದ ತಮ್ಮ ಮಾಲ್ಕಿಯ ಹೀರೊ ಸ್ಟೇಂಡರ್ ಪ್ಲಸ್ ಕಂಪನಿಯ ಮೋಟಾರ್
ಸೈಕಲ್ ನಂಬರ- KA-48 EA-7028 ಬೈಕ್ ಯಾರೋ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ದೂರು
ಸಲ್ಲಿಸುತ್ತಾರೆ, ಸದರಿ ದೂರಿನ ಮೆರೆಗೆ ಇಲಕಲ್ಲ ಶಹರ ಪೊಲೀಸ್ ಠಾಣೆ ಗುನ್ನೆ ನಂ-47/2024 ಕಲಂ-379 ಐಪಿಸಿ ಪ್ರಕರಣ ದಾಖಲಾಗುತ್ತದೆ, ಸದರ ಪ್ರಕರಣದ ತನಿಖೆಯನ್ನು ಕೈಗೊಂಡಾಗ, ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಒಟ್ಟು 29 ಮೋಟಾರ
ಸೈಕಲಗಳು ಮತ್ತು ಕೃತ್ಯಕ್ಕೆ ಬಳಸಿದ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಬಳಸಿ ಕಳುವು ಮಾಡಿರುವದಾಗಿ ಒಪ್ಪಿಕೊಂಡರು, ಇಳಕಲ್ ಪೊಲೀಸರು 29 ವಾಹನಗಳ ಅಂದಾಜು ಕಿಮ್ಮತ್ತು 15,00000/- ರೂಪಾಯಿಗಳು ಮಾಲನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ,

ಬಾಗಲಕೊಟೆ ಜಿಲ್ಲೆ ಅಧೀಕ್ಷಕರು ಮಾನ್ಯ ಶ್ರೀ ಅಮರನಾಥ ರೆಡ್ಡಿ ಈ ಕಾರ್ಯಕ್ಕೆ ಮೆಚ್ಚಿ, ಪ್ರಸನ್ನ ದೇಸಾಯಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬಾಗಲಕೋಟೆ, ಮಹಾಂತೇಶ ಜಿದ್ದಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬಾಗಲಕೋಟೆ, ಹಾಗೂ ವಿಶ್ವನಾಥರಾವ್ ಕುಲಕರ್ಣಿ ಪೊಲೀಸ್ ಉಪಾಧೀಕ್ಷಕರು ಹುನಗುಂದ ಉಪವಿಭಾಗ, ಸುನೀಲ ಸವದಿ ವೃತ್ತ ನಿರೀಕ್ಷಕರು ಹುನಗುಂದ ರವರುಗಳ ಮಾರ್ಗದರ್ಶನದಲ್ಲಿ ಸೊಮೇಶ ಗೆಜ್ಜೆ ಪಿ.ಎಸ್.ಐ ಇಲಕಲ್ಲ ಶಹರ, ಎಮ್ ಎ ಸತ್ತಿಗೌಡರ ಪಿ.ಎಸ್.ಐ ಇಲಕಲ್ಲ, ಗ್ರಾಮೀಣ ಪಿ.ಎಸ್. ಹಾಗೂ ಶ್ರೀಮತಿ ಶಕುಂತಲಾ ಬಿ ನಡುವಿನಕೇರಿ ಜನರಾದ ಎ ಹೆಚ್ ಸುತಗುಂಡಾರ,
ಪಿ.ಎಸ್.ಐ ಅಪರಾಧ ವಿಭಾಗ, ತನಿಖೆಯ ತಂಡದಲ್ಲಿಯ ಪೊಲೀಸ್ ಸಿಬ್ಬಂದಿಗಳಾದ ಆನಂದ ಗೊಲಪ್ಪನವರ, ರಜಾಕ ಎನ್ ಗುಡದಾರಿ, ಚನ್ನಪ್ಪ ಐ ಬಳಿಗೇರ, ಬಿ.ವಿ.ಕಟಗಿ, ರವಿಕುಮಾರ ಕಂಕಣಮೇಲಿ,
ಅಮರೇಶ, ಗ್ಯಾರಡ್ಡಿ, ಮಹಾಂತೇಶ ಬೋಳರೆಡ್ಡಿ, ಮಂಜು ಹುನಗುಂದ, ನಬಿ ಖಾಲೆಖಾನ ಮತ್ತು ಬಾಗಲಕೋಟ ಗಣಕಯಂತ್ರ ವಿಭಾಗದ ಚಂದ್ರು ಜಟ್ಟೆಪ್ಪಗೋಳ, ಬಸು ಜಗಲಿ, ಮುತ್ತು ಬಿಸನಾಳ, ಬುಡ್ಡಾ ವಾಲಿಕಾರ, ಮಂಜು ಬಡಿಗೇರ ರವರ ಆರೋಪಿತರಿಂದ ಒಟ್ಟು 29 ಮೋಟಾರ ಸೈಕಲ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಅಂದಾಜು ಕಿಮ್ಮತ್ತು 15,00000/- ರೂಪಾಯಿಗಳ ಕಿಮ್ಮತ್ತಿನ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಇರುತ್ತದೆ.
ಹಾಗೂ ಎಪಿಸಿಗಳಾದ
ಸದರ ಪ್ರಕರಣಗಳನ್ನು ಭೇದಿಸಿದಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಾಗಲಕೋಟೆ ಜಿಲ್ಲೆ ರವರು
ಪ್ರಕರಣದಲ್ಲಿ ಕಾರ್ಯ ನಿರ್ವಹಿಸಿದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿರುತ್ತಾರೆ,

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!