ಇತರೆ

ನಾಡಿನ ಖ್ಯಾತ ಕಲಾವಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ರಕಲಾ ಶಿಕ್ಷಕ ಕಾಸೀಂ ಕನಸಾವಿ ಸರ್ ಇನ್ನಿಲ್ಲ

ಹಠಾತ್ ಹೃದಯಾಘಾತದಿಂದ ನಮ್ಮನ್ನು ಅಗಲಿದ, ಕಾಸೀಂ ಕನಸಾವಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ೦3:೦೦ ಗಂಟೆಗೆ ನೆರವೇರಲಿದೆ.

ಕಾಸಿಮ್_ಕನಸಾವಿ ಅವರಗೆ ಹೃದಯಾಘಾತಯಿತು ಅವರು ನಿಧನ ಹೊಂದಿದರು ಅಂತ್ಯಕ್ರಿಯೆ ಇಂದು ಶನಿವಾರ 18 ಮೇ 2024 ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು ಅವರು ತುಂಬಾ ಸೌಮ್ಯ ಸ್ವಭಾವದ ವ್ಯಕ್ತಿತ್ವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಚಿತ್ರಕಲಾ ಶಿಕ್ಷಕರು ಇದರ ಜೊತೆ ಜೊತೆಗೆ ಅವರು ಒಬ್ಬ ಒಳ್ಳೆಯ ಕ್ರಿಕೆಟ್ ಬ್ಯಾಟ್ಸ್ಮನ್ ಆಗಿದ್ದರು ನಮ್ಮ ಬಾಲ್ಯದ ದಿನಗಳಲ್ಲಿ ಇಲಕಲ್ ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಟೂರ್ನಮೆಂಟ್ ಗಳನ್ನು ನಾವು ನೋಡಲು ಹೋಗ್ತಾ ಇದ್ವಿ ಆವಾಗ ಕ್ರಿಕೆಟ್ ಪಂದ್ಯದಲ್ಲಿ ಸಿಕ್ಸ್ ಹೊಡೆಯುವುದು ಅಪರೂಪ ಸಿಂಗಲ್ ರನ್ನು 2 ರನ್ನು ಅತ್ಯಂತ ಫೇಮಸ್ ಒಳ್ಳೆ ಆಟಗಾರ ಇದ್ದರೆ ಫೋರ್ ಹೊಡಿತಿದ್ದರು.

ಆದರೆ ಕಾಸಿಮ್ ಕನಸಾವಿ ಅವರು ಬ್ಯಾಟಿಂಗ್ ಗೆ ಬಂದರೆ ಇವರು ಕ್ರಿಕೆಟ್ ಗ್ರೌಂಡ್ ಗೆ ಬಂದ ತಕ್ಷಣ ರೋಮಾಂಚನ ಪ್ರೇಕ್ಷಕರು ಇವರ ಬ್ಯಾಟಿಂಗ್ ನೋಡಬೇಕು ನೋಡಬೇಕು ಅನ್ನೋ ಹಾಗೆ ಇವರ ಆಟ ಆಗಿನ ಕಾಲದಲ್ಲಿ ಇವರು ರೈಟ್ ಹ್ಯಾಂಡ್ ಬ್ಯಾಟ್ಸ್ಮನ್ ಬಾಲ್ ಹಾಕಿದ ತಕ್ಷಣ ಇವರು ಸಡನ್ ಆಗಿ ಲೆಫ್ಟ್ ಹ್ಯಾಂಡ್ ರೀತಿ ನಿಂತು ಲೆಫ್ಟ್ ಹ್ಯಾಂಡ್ ಬ್ಯಾಟ್ಸ್ಮನ್ ತರ ಸಿಕ್ಸ್ ಹೊಡೆಯುವರು ಅದು ಅತ್ಯದ್ಭುತ ಒಂದು 100 ಮೀಟರ್ ಉದ್ದದ ಸಿಕ್ಸ್ ಹೀಗೆ ಅವರು ತುಂಬಾ ಒಳ್ಳೆ ಕ್ರಿಕೆಟ್ ಕ್ರೀಡಾಪಟು ಹೇಗೆ ಒಂದು ಕಾಸಿಮ್ ಕನಸಾವಿ ಎಂಬ ಒಂದು ಒಳ್ಳೆಯ ಆಟಗಾರನ ಇನ್ನಿಂಗ್ಸ್ ಕೊನೆಯಾಗಿದೆ. ಚಿತ್ರಕಲೆ ಬಿಡಿಸುವ ಕಾಸಿಮ್ ಕನಸಾವಿ ನಮ್ಮನ್ನು ಬಿಟ್ಟು ಅಗಲಿದ್ದಾರೆ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಇಲಕಲ್ ನಗರಕ್ಕೆ ತುಂಬಲಾರದ ನಷ್ಟ ಎಂದು ಹೇಳಲು ಬಯಸುತ್ತೇನೆ ಅತ್ಯಂತ ದುಃಖದ ಸಂಗತಿ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

10 hours ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

10 hours ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago