ಜನ ಮನದ ನಾಡಿ ಮಿಡಿತ

Advertisement

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಉಡುಪಿ: ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ.

ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು ಸ್ವಾಮಿ ದೈವದ ನೇಮೋತ್ಸವ ಏರ್ಪಡಿಸಲಾಗಿತ್ತು. ಇದ್ದಕ್ಕಿದ್ದಂತೆ ನಡುರಾತ್ರಿ ವ್ಯಾಪಕ ಮಳೆ ಆರಂಭವಾಯಿತು. ಸುರಿಯುವ ಮಳೆಯಲ್ಲೇ ದೈವ ನರ್ತಕ ರವಿ ಪಡ್ಡಮ್ ಅವರು ಗಗ್ಗರಸೇವೆ ನಡೆಸಿಕೊಟ್ಟರು. ಮಳೆಯಲ್ಲೇ ನಡೆಯುತ್ತಿರುವ ನೇಮೋತ್ಸವದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ದೈವರಾಧನೆಯ ಬಗ್ಗೆ ಕರಾವಳಿ ಜನರಲ್ಲಿ ಇರುವ ಶ್ರದ್ದೆ ಈ ಮೂಲಕ ವ್ಯಕ್ತವಾಗಿದೆ. ಆರಾಧನೆಯಲ್ಲಿ ಯಾವುದೇ ಲೋಪ ಬಾರದಂತೆ ದೈವರಾಧಕರು ಮತ್ತು ಜನರು ಈ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಅಂದ ಹಾಗೆ ತುಳುನಾಡಿನಲ್ಲಿ ಈ ವರ್ಷದಲ್ಲಿ ನಡೆಯುವ ಬಬ್ಬು ಸ್ವಾಮಿ ದೈವದ ಕೊನೆಯ ಕೋಲ ಇದು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!