ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಗ್ರಾಹಕರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸಂಘ ಶ್ರೇಯೋಭಿವೃದ್ಧಿಯತ್ತ ಸಾಗುತ್ತಿದೆ ಎಂದರು
ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಹೆಬ್ರಾನ್ ಅಸೆಂಬ್ಲಿ ಪೆಂಟ ಕೋಸ್ತಲ್ ಚರ್ಚ್ ನ ಪಾಸ್ಟರ್ ಐ ಡಿ ಪ್ರಸನ್ನ ಮಾತನಾಡಿ ಸೇವಾ ಸಂಸ್ಥೆಗಳು ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆ ಮೂಲಕ ಗ್ರಾಹಕರ ಭರವಸೆಗಳನ್ನು ಈಡೇರಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಿದ್ದು ಸೊಸೈಟಿಯ ಅಭಿವೃದ್ಧಿಯು ಮೂಲ ಮಂತ್ರವಾಗಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಮುಲ್ಕಿ ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್, ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಉಮಾನಾಥ ಜಿ ಶೆಟ್ಟಿಗಾರ್, ಗಣೇಶ ಅಮೀನ್ ಸಂಕಮಾರ್, ಗೌತಮ್ ಜೈನ್ ವಿಜಯಕುಮಾರ್ ಸನಿಲ್ ಮಿರ್ಜಾ ಅಹಮದ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು. ಶಾಖ ಪ್ರಬಂಧಕರಾದ ಅಕ್ಷತಾ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…