ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಗ್ರಾಹಕರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸಂಘ ಶ್ರೇಯೋಭಿವೃದ್ಧಿಯತ್ತ ಸಾಗುತ್ತಿದೆ ಎಂದರು.
ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಹೆಬ್ರಾನ್ ಅಸೆಂಬ್ಲಿ ಪೆಂಟ ಕೋಸ್ತಲ್ ಚರ್ಚ್ ನ ಪಾಸ್ಟರ್ ಐ ಡಿ ಪ್ರಸನ್ನ ಮಾತನಾಡಿ ಸೇವಾ ಸಂಸ್ಥೆಗಳು ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆ ಮೂಲಕ ಗ್ರಾಹಕರ ಭರವಸೆಗಳನ್ನು ಈಡೇರಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಿದ್ದು ಸೊಸೈಟಿಯ ಅಭಿವೃದ್ಧಿಯು ಮೂಲ ಮಂತ್ರವಾಗಲಿ ಎಂದು ಶುಭ ಹಾರೈಸಿದರು
ವೇದಿಕೆಯಲ್ಲಿ ಮುಲ್ಕಿ ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್, ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಉಮಾನಾಥ ಜಿ ಶೆಟ್ಟಿಗಾರ್, ಗಣೇಶ ಅಮೀನ್ ಸಂಕಮಾರ್, ಗೌತಮ್ ಜೈನ್ ವಿಜಯಕುಮಾರ್ ಸನಿಲ್ ಮಿರ್ಜಾ ಅಹಮದ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು. ಶಾಖ ಪ್ರಬಂಧಕರಾದ ಅಕ್ಷತಾ ನಿರೂಪಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…