ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಸಂಘದ ಸಭಾಭವನದಲ್ಲಿ ನಡೆದಿದೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಗ್ರಾಹಕರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸಂಘ ಶ್ರೇಯೋಭಿವೃದ್ಧಿಯತ್ತ ಸಾಗುತ್ತಿದೆ ಎಂದರು

ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಹೆಬ್ರಾನ್ ಅಸೆಂಬ್ಲಿ ಪೆಂಟ ಕೋಸ್ತಲ್ ಚರ್ಚ್ ನ ಪಾಸ್ಟರ್ ಐ ಡಿ ಪ್ರಸನ್ನ ಮಾತನಾಡಿ ಸೇವಾ ಸಂಸ್ಥೆಗಳು ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆ ಮೂಲಕ ಗ್ರಾಹಕರ ಭರವಸೆಗಳನ್ನು ಈಡೇರಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಿದ್ದು ಸೊಸೈಟಿಯ ಅಭಿವೃದ್ಧಿಯು ಮೂಲ ಮಂತ್ರವಾಗಲಿ ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ಮುಲ್ಕಿ ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್, ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಉಮಾನಾಥ ಜಿ ಶೆಟ್ಟಿಗಾರ್, ಗಣೇಶ ಅಮೀನ್ ಸಂಕಮಾರ್, ಗೌತಮ್ ಜೈನ್ ವಿಜಯಕುಮಾರ್ ಸನಿಲ್ ಮಿರ್ಜಾ ಅಹಮದ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು. ಶಾಖ ಪ್ರಬಂಧಕರಾದ ಅಕ್ಷತಾ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!