ಜನ ಮನದ ನಾಡಿ ಮಿಡಿತ

Advertisement

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ವಾಪಾಸ್ಸ್ ಬರಲೇ ಇಲ್ಲ ; ಬನಹಟ್ಟಿ ನಗರದ ಕೆರೆಯಲ್ಲಿ ಘಟನೆ

ಬನಹಟ್ಟಿ ನಗರದಲ್ಲಿ ಘಟನೆ. ಸಂಜಯ್ ತಳವಾರ್ (12), ಸಮರ್ಥ್ ಸದಾಶಿವ ಜುಲ್ಪಿ (10) ಮೃತ ದುರ್ದೈವಿಗಳು.

ಬೆಳಿಗ್ಗೆ 9 ಗಂಟೆಗೆ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು. ಕೆರೆಯಲ್ಲಿ ನೀರು ಜಾಸ್ತಿ ಇರೋದ್ರಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಬಾಲಕರು. ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಘಟನೆ.

ಇತ್ತೀಚಗೆ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ತುಂಬಿದ್ದ ಬನಹಟ್ಟಿ ಕೆರೆ.ನೀರಲ್ಲಿ ಮುಳುಗಿ ಜೀವ ಬಿಟ್ಟಿದ್ದ ಬಾಲಕರ ಶವ ಹೊರ ತೆಗೆದ ಸ್ಥಳೀಯ ಈಜುಗಾರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ. ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿರುವ ಬನಹಟ್ಟಿ ಪೋಲೀಸರು

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!