ಜನ ಮನದ ನಾಡಿ ಮಿಡಿತ

Advertisement

ತೋಕೂರು: ಜಲಕದ ಕೆರೆ ಬಳಿಯ ಗುಡ್ಡೆಯಿಂದ ಟಿಪ್ಪರ್ ನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಲಕದ ಕೆರೆ ಬಳಿಯ ಗುಡ್ಡೆಯಿಂದ ಟಿಪ್ಪರ್ ಮೂಲಕ ಮಣ್ಣು ಸಾಗಾಟ ಅಕ್ರಮವಾಗಿ ನಡೆಯುತ್ತಿದ್ದು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಪ್ಪರ್ ಗಳಲ್ಲಿ ಎರ್ರಾಬಿರ್ರಿ ಯಾಗಿ ಕೆರೆಕಾಡು-ಜಲಕದಕೆರೆ-ತೋಕೂರು ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ಮಣ್ಣು ಸಾಗಾಟ ನಡೆಯುತ್ತಿದ್ದು ಗ್ರಾಮೀಣ ಭಾಗದ ಕಾಂಕ್ರೀಟ್ ರಸ್ತೆ ಕೆಸರುಮಯವಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ.
ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಮಣ್ಣು ಸಾಗಾಟದಿಂದ ಕಾಂಕ್ರೀಟ್ ರಸ್ತೆಯ ಇಕ್ಕೆಲ ಚರಂಡಿಗಳು ನಾಶವಾಗಿದ್ದು ಗ್ರಾಮೀಣ ಭಾಗದ ರಸ್ತೆ ಕೂಡ ವಿನಾಶದ ಅಂಚಿನಲ್ಲಿದೆ.
ಕೂಡಲೇ ಮುಲ್ಕಿ ತಹಶೀಲ್ದಾರ್ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!