ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಬೊಳ್ಳೂರು ಜಂಕ್ಷನ್ ಬಳಿಯ ಅಂಗಡಿಯ ಬೀಗ ಮುರಿದು ನಗದು, ಚಾಕೋಲೇಟ್ ಐಸ್ ಕ್ರೀಮ್ ಕಳವು

ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಕಿನ್ನಿಗೋಳಿ ಹೆದ್ದಾರಿಯ ಸಮೀಪದ ಬೊಳ್ಳೂರು ಜಂಕ್ಷನ್ ಬಳಿಯ ಬಶೀರ್ ಮಾಲಿಕತ್ವದ ಅಂಗಡಿಯ ಎರಡು ಬೀಗ ಮುರಿದು ಕಳ್ಳರ ಡ್ರಾವರ್ ನಲ್ಲಿದ್ದ ರೂಪಾಯಿ 15 ಸಾವಿರ ನಗದು ಹಾಗೂ ಚಾಕೋಲೇಟ್ ಐಸ್ ಕ್ರೀಮ್ ನ್ನು ಬುಧವಾರ ರಾತ್ರಿ ಕಳವು ಮಾಡಿದ್ದಾರೆ.
ಈ ನಡುವೆ ಅಂಗಡಿ ಒಳಗೆ ಕಳ್ಳರು ರಾತ್ರಿ ಹೊತ್ತಿನಲ್ಲಿ ಸೋಡಾ ಹಾಗೂ ಬಿಸ್ಕೆಟ್ , ಐಸ್ ಕ್ರೀಮ್ ಕೂಡ ತಿಂದು ಮಜಾ ಮಾಡಿ ಅಲ್ಲಲ್ಲಿ ಬಿಸಾಡಿದ್ದಾರೆ
ಈ ಅಂಗಡಿಯಲ್ಲಿ ಎರಡನೇ ಬಾರಿ ಕಳ್ಳತನಕ್ಕೆ ಯತ್ನ ನಡೆದಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಂಗಡಿ ಮಾಲೀಕ ಬಶೀರ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆಗಾಲ ಸಮೀಪಿಸುತ್ತಿದ್ದಂತೆ ಮುಲ್ಕಿ ಪರಿಸರದಲ್ಲಿ ಕಳ್ಳರ ಹಾವಳಿ ಶುರುವಾಗಿದ್ದು ರಾತ್ರಿ ಹೊತ್ತು ಗಸ್ತು ಹೆಚ್ಚಿಸುವಂತೆ ಹಳೆಯಂಗಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮುಲ್ಕಿ ಪೊಲೀಸರನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!