ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಕಿನ್ನಿಗೋಳಿ ಹೆದ್ದಾರಿಯ ಸಮೀಪದ ಬೊಳ್ಳೂರು ಜಂಕ್ಷನ್ ಬಳಿಯ ಬಶೀರ್ ಮಾಲಿಕತ್ವದ ಅಂಗಡಿಯ ಎರಡು ಬೀಗ ಮುರಿದು ಕಳ್ಳರ ಡ್ರಾವರ್ ನಲ್ಲಿದ್ದ ರೂಪಾಯಿ 15 ಸಾವಿರ ನಗದು ಹಾಗೂ ಚಾಕೋಲೇಟ್ ಐಸ್ ಕ್ರೀಮ್ ನ್ನು ಬುಧವಾರ ರಾತ್ರಿ ಕಳವು ಮಾಡಿದ್ದಾರೆ.
ಈ ನಡುವೆ ಅಂಗಡಿ ಒಳಗೆ ಕಳ್ಳರು ರಾತ್ರಿ ಹೊತ್ತಿನಲ್ಲಿ ಸೋಡಾ ಹಾಗೂ ಬಿಸ್ಕೆಟ್ , ಐಸ್ ಕ್ರೀಮ್ ಕೂಡ ತಿಂದು ಮಜಾ ಮಾಡಿ ಅಲ್ಲಲ್ಲಿ ಬಿಸಾಡಿದ್ದಾರೆ
ಈ ಅಂಗಡಿಯಲ್ಲಿ ಎರಡನೇ ಬಾರಿ ಕಳ್ಳತನಕ್ಕೆ ಯತ್ನ ನಡೆದಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಂಗಡಿ ಮಾಲೀಕ ಬಶೀರ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆಗಾಲ ಸಮೀಪಿಸುತ್ತಿದ್ದಂತೆ ಮುಲ್ಕಿ ಪರಿಸರದಲ್ಲಿ ಕಳ್ಳರ ಹಾವಳಿ ಶುರುವಾಗಿದ್ದು ರಾತ್ರಿ ಹೊತ್ತು ಗಸ್ತು ಹೆಚ್ಚಿಸುವಂತೆ ಹಳೆಯಂಗಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮುಲ್ಕಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…