ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಕಿನ್ನಿಗೋಳಿ ಹೆದ್ದಾರಿಯ ಸಮೀಪದ ಬೊಳ್ಳೂರು ಜಂಕ್ಷನ್ ಬಳಿಯ ಬಶೀರ್ ಮಾಲಿಕತ್ವದ ಅಂಗಡಿಯ ಎರಡು ಬೀಗ ಮುರಿದು ಕಳ್ಳರ ಡ್ರಾವರ್ ನಲ್ಲಿದ್ದ ರೂಪಾಯಿ 15 ಸಾವಿರ ನಗದು ಹಾಗೂ ಚಾಕೋಲೇಟ್ ಐಸ್ ಕ್ರೀಮ್ ನ್ನು ಬುಧವಾರ ರಾತ್ರಿ ಕಳವು ಮಾಡಿದ್ದಾರೆ.
ಈ ನಡುವೆ ಅಂಗಡಿ ಒಳಗೆ ಕಳ್ಳರು ರಾತ್ರಿ ಹೊತ್ತಿನಲ್ಲಿ ಸೋಡಾ ಹಾಗೂ ಬಿಸ್ಕೆಟ್ , ಐಸ್ ಕ್ರೀಮ್ ಕೂಡ ತಿಂದು ಮಜಾ ಮಾಡಿ ಅಲ್ಲಲ್ಲಿ ಬಿಸಾಡಿದ್ದಾರೆ
ಈ ಅಂಗಡಿಯಲ್ಲಿ ಎರಡನೇ ಬಾರಿ ಕಳ್ಳತನಕ್ಕೆ ಯತ್ನ ನಡೆದಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಂಗಡಿ ಮಾಲೀಕ ಬಶೀರ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆಗಾಲ ಸಮೀಪಿಸುತ್ತಿದ್ದಂತೆ ಮುಲ್ಕಿ ಪರಿಸರದಲ್ಲಿ ಕಳ್ಳರ ಹಾವಳಿ ಶುರುವಾಗಿದ್ದು ರಾತ್ರಿ ಹೊತ್ತು ಗಸ್ತು ಹೆಚ್ಚಿಸುವಂತೆ ಹಳೆಯಂಗಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮುಲ್ಕಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…