ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಕಿನ್ನಿಗೋಳಿ ಹೆದ್ದಾರಿಯ ಸಮೀಪದ ಬೊಳ್ಳೂರು ಜಂಕ್ಷನ್ ಬಳಿಯ ಬಶೀರ್ ಮಾಲಿಕತ್ವದ ಅಂಗಡಿಯ ಎರಡು ಬೀಗ ಮುರಿದು ಕಳ್ಳರ ಡ್ರಾವರ್ ನಲ್ಲಿದ್ದ ರೂಪಾಯಿ 15 ಸಾವಿರ ನಗದು ಹಾಗೂ ಚಾಕೋಲೇಟ್ ಐಸ್ ಕ್ರೀಮ್ ನ್ನು ಬುಧವಾರ ರಾತ್ರಿ ಕಳವು ಮಾಡಿದ್ದಾರೆ.
ಈ ನಡುವೆ ಅಂಗಡಿ ಒಳಗೆ ಕಳ್ಳರು ರಾತ್ರಿ ಹೊತ್ತಿನಲ್ಲಿ ಸೋಡಾ ಹಾಗೂ ಬಿಸ್ಕೆಟ್ , ಐಸ್ ಕ್ರೀಮ್ ಕೂಡ ತಿಂದು ಮಜಾ ಮಾಡಿ ಅಲ್ಲಲ್ಲಿ ಬಿಸಾಡಿದ್ದಾರೆ
ಈ ಅಂಗಡಿಯಲ್ಲಿ ಎರಡನೇ ಬಾರಿ ಕಳ್ಳತನಕ್ಕೆ ಯತ್ನ ನಡೆದಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಂಗಡಿ ಮಾಲೀಕ ಬಶೀರ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳೆಗಾಲ ಸಮೀಪಿಸುತ್ತಿದ್ದಂತೆ ಮುಲ್ಕಿ ಪರಿಸರದಲ್ಲಿ ಕಳ್ಳರ ಹಾವಳಿ ಶುರುವಾಗಿದ್ದು ರಾತ್ರಿ ಹೊತ್ತು ಗಸ್ತು ಹೆಚ್ಚಿಸುವಂತೆ ಹಳೆಯಂಗಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮುಲ್ಕಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…