ಜನ ಮನದ ನಾಡಿ ಮಿಡಿತ

Advertisement

ಐವರಿಗೆ ಸಿಡಿಲು ಬಡಿದ ಪರಿಣಾಮ ಒರ್ವ ಮೃತ್ಯು..!

ಸಂಜೆ ಸುಮಾರಿಗೆ ಗಾಳಿ ಮಳೆ ಹೆಚ್ಚಾದ ಕಾರಣ ಕೃಷಿ ಚಟುವಿಕೆಗಳಲ್ಲಿ ನಿರತರಾಗಿದ್ದ ಐದು ಜನರು ಸಿಡಿಲಿನಿಂದ ತಪ್ಪಿಸಿಕೊಳ್ಳಲು ಟ್ಯಾಕ್ಟರ್ ಕೆಳಗೆ ಆಸರೆ ಪಡೆದುಕೊಳ್ಳಲು ಹೋದಾಗ ಸಿಡಿಲು ಬಡೆದಿದೆ.

ಮೃತ್ ಮಹಿಳೆ ಹೆಸರು ಶೋಭಾ ಕೃಷ್ಣಾ ಕುಲುಗುಡೆ 45 ವರ್ಷ ಮೃತ ಮಹಿಳೆ ಇನ್ನುಳಿದ ಜನರು ಮಲ್ಲಪ್ಪ ಶಂಕರ್ ಮೇತ್ರಿ ಭಾರತಿ ಕೆಂಪಣ್ಣ ಕಮತೆ,ಬಾಬುರಾವ್ ಅಶೋಕ್ ಚವ್ವನ್, ಪ್ರವೀಣ್ ಕಲ್ಲಪ್ಪ ದರ್ಮಟ್ಟಿ, ಸ್ಥಳೀಯ ರಾಯಬಾಗ ನಿಸರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!