ಜನ ಮನದ ನಾಡಿ ಮಿಡಿತ

Advertisement

ಐವರಿಗೆ ಸಿಡಿಲು ಬಡಿದ ಪರಿಣಾಮ ಒರ್ವ ಮೃತ್ಯು..!

ಸಂಜೆ ಸುಮಾರಿಗೆ ಗಾಳಿ ಮಳೆ ಹೆಚ್ಚಾದ ಕಾರಣ ಕೃಷಿ ಚಟುವಿಕೆಗಳಲ್ಲಿ ನಿರತರಾಗಿದ್ದ ಐದು ಜನರು ಸಿಡಿಲಿನಿಂದ ತಪ್ಪಿಸಿಕೊಳ್ಳಲು ಟ್ಯಾಕ್ಟರ್ ಕೆಳಗೆ ಆಸರೆ ಪಡೆದುಕೊಳ್ಳಲು ಹೋದಾಗ ಸಿಡಿಲು ಬಡೆದಿದೆ.

ಮೃತ್ ಮಹಿಳೆ ಹೆಸರು ಶೋಭಾ ಕೃಷ್ಣಾ ಕುಲುಗುಡೆ 45 ವರ್ಷ ಮೃತ ಮಹಿಳೆ ಇನ್ನುಳಿದ ಜನರು ಮಲ್ಲಪ್ಪ ಶಂಕರ್ ಮೇತ್ರಿ ಭಾರತಿ ಕೆಂಪಣ್ಣ ಕಮತೆ,ಬಾಬುರಾವ್ ಅಶೋಕ್ ಚವ್ವನ್, ಪ್ರವೀಣ್ ಕಲ್ಲಪ್ಪ ದರ್ಮಟ್ಟಿ, ಸ್ಥಳೀಯ ರಾಯಬಾಗ ನಿಸರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!