ಸಂಜೆ ಸುಮಾರಿಗೆ ಗಾಳಿ ಮಳೆ ಹೆಚ್ಚಾದ ಕಾರಣ ಕೃಷಿ ಚಟುವಿಕೆಗಳಲ್ಲಿ ನಿರತರಾಗಿದ್ದ ಐದು ಜನರು ಸಿಡಿಲಿನಿಂದ ತಪ್ಪಿಸಿಕೊಳ್ಳಲು ಟ್ಯಾಕ್ಟರ್ ಕೆಳಗೆ ಆಸರೆ ಪಡೆದುಕೊಳ್ಳಲು ಹೋದಾಗ ಸಿಡಿಲು ಬಡೆದಿದೆ.
ಮೃತ್ ಮಹಿಳೆ ಹೆಸರು ಶೋಭಾ ಕೃಷ್ಣಾ ಕುಲುಗುಡೆ 45 ವರ್ಷ ಮೃತ ಮಹಿಳೆ ಇನ್ನುಳಿದ ಜನರು ಮಲ್ಲಪ್ಪ ಶಂಕರ್ ಮೇತ್ರಿ ಭಾರತಿ ಕೆಂಪಣ್ಣ ಕಮತೆ,ಬಾಬುರಾವ್ ಅಶೋಕ್ ಚವ್ವನ್, ಪ್ರವೀಣ್ ಕಲ್ಲಪ್ಪ ದರ್ಮಟ್ಟಿ, ಸ್ಥಳೀಯ ರಾಯಬಾಗ ನಿಸರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…