ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…