ಮೂಲ್ಕಿ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಮೂಲ್ಕಿ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿ 200 ಮೀಟರ್ ವರೆಗೆ ಮುಳುಗಿ ವಾಹನ ಸವಾರರು ಸಂಕಷ್ಟ ಪಡುವಂತಾಯಿತು.
ಮೂಲ್ಕಿಯಿಂದ ಕೊಲ್ನಾಡ್ ಕಡೆ ಹೋಗುವಲ್ಲಿ ಪ್ರತೀ ಬಾರಿ ಮಳೆ ಬಂದಾಗ ಹೆದ್ದಾರಿಯಲ್ಲಿ ಹಲವು ಅಡಿ ನೀರು ನಿಂತು ನದಿಯಂತಾಗುತ್ತಿದೆ. ಹೆದ್ದಾರಿ ಅಧಿಕಾರಿಗಳು ಇತ್ತ ಗಮನಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ನಿನ್ನೆ ಹೆದ್ದಾರಿಯಲ್ಲಿ ನೀರು ನಿಂತಿರುವುದು ಕಾಣದೆ ಕಾರ್ ಗಳು ಅಪಘಾತಕ್ಕೀಡಾದರೆ ಹೊರರಾಜ್ಯದ ಕಾರ್ ಗಳು ಕೆಟ್ಟು ನಿಂತ ಘಟನೆಯೂ ನಡೆಯಿತು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…